ಹಲೋ ಸ್ನೇಹಿತರೆ, ಇಂದಿನ ನಮ್ಮ ಲೇಖನಕ್ಕೆ ಎಲ್ಲರಿಗೂ ಸ್ವಾಗತ. ರಾಜ್ಯದಲ್ಲಿ ನೂತನವಾಗಿ ಬಂದಿರುವ ಕಾಂಗ್ರೆಸ್ ಸರ್ಕಾರ ಜನರಿಗೆ ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಅದರಲ್ಲಿ ಪ್ರಮುಖ ಯೋಜನೆಯಾದ ಬಿಪಿಎಲ್ ಕಾರ್ಡ್ ದಾರರಿಗೆ 10 ಕೆ ಜಿ ಅಕ್ಕಿ ಕೊಡುವ ಮಹತ್ವದ ಯೋಜನೆಯನ್ನು ಕಾಂಗ್ರೆಸ್ ಚುನಾವಣಾ ಸಮಯದಲ್ಲಿ ತನ್ನ ಗ್ಯಾರಂಟಿ ಯೋಜನೆಯಾಗಿ ಘೋಷಿಸಿತ್ತು. ಈ ಬಗ್ಗೆ ಈಗ ಪ್ರಮುಖ ಬೆಳವಣಿಗೆ ಯಾಗಿದೆ ಯಾವುದು ಈ ಮಹತ್ವದ ನಿರ್ಧಾರ ಎಂದು ತಿಳಿಯಲು ಈ ಲೇಖನವನ್ನು ಕೊನೆಯವರೆಗೂ ಓದಿ.
![Anna Bhagya Yojane](https://i0.wp.com/kannadabusiness.com/wp-content/uploads/2023/06/Ration-1.jpg?resize=355%2C235&ssl=1)
ರಾಜ್ಯ ಸರ್ಕಾರವು ಬಿಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ದಾರರಿಗೆ ಕುಟುಂಬದ ಪ್ರತಿಯೊಬ್ಬರಿಗೂ ತಲಾ 10 ಕೆ ಜಿ ಅಕ್ಕಿ ನೀಡುವ ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ತಾತ್ವಿಕ ಒಪ್ಪಿಗೆಯನ್ನು ನೀಡಿದ್ದಾರೆ. ಹಾಗೆಯೇ ಪ್ರಸಕ್ತ ತಿಂಗಳಿನಿಂದಲೇ ಈ ಯೋಜನೆಯನ್ನು ಜಾರಿಮಾಡಲು ನಿರ್ಧಾರಿಸಲಾಗಿದೆ. ಹಾಗೆಯೇ ಅಕ್ಕಿಯ ಜೊತೆಗೆ ಸಕ್ಕರೆ, ಉಪ್ಪು, ಗೋಧಿ, ಬೆಳೆಕಾಳು ಹಾಗೂ ಸೀಮೆಎಣ್ಣೆ ವಿತರಣೆಮಾಡುವ ಕುರಿತು ಬ್ರೇಕಿಂಗ್ ಮಾಹಿತಿ ಲಭ್ಯವಾಗಿದೆ.
Free ವಿದ್ಯಾರ್ಥಿವೇತನ | APPLY HERE ಕ್ಲಿಕ್ |
ಉಚಿತ ಸರ್ಕಾರಿ ಯೋಜನೆ | APPLY HERE ಕ್ಲಿಕ್ |
ಸರ್ಕಾರಿ ಉದ್ಯೋಗ | APPLY HERE ಕ್ಲಿಕ್ |
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳನ್ನು ಪಡೆದುಕೊಳ್ಳಲು BPL ಮತ್ತು AAY ( ಅಂತ್ಯೋದಯ) ಕಾರ್ಡ್ ಕಡ್ಡಾಯವಾಗಿದೆ. ಹಾಗೂ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳನ್ನು ಪಡೆಯಲು ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಗಳು ಪ್ರಮುಖ ದಾಖಲೆಗಳಾಗಿವೆ. ಹೀಗಾಗಿ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘವು ಸಿಎಂ ಸಿದ್ದರಾಮಯ್ಯನವರಿಗೆ ಅಧಿಕೃತವಾಗಿ ಪತ್ರವನ್ನು ಬರೆದಿದ್ದು ರೇಷನ್ ವಿತರಣೆ ಮಾಡುವ ಸಂಧರ್ಭದಲ್ಲಿ ಅಕ್ಕಿಯ ಜೊತೆಗೆ ಇತರ ಸಾಮಾಗ್ರಿಗಳು ಸಕ್ಕರೆ, ಉಪ್ಪು , ಗೋಧಿ, ಬೆಳೆಕಾಳು, ಹಾಗೂ ಸೀಮೆಎಣ್ಣೆ ವಿತರಣೆ ಮಾಡುವಂತೆ ಇದೀಗ ರಾಜ್ಯ ಪಡಿತರ ವಿತರಕರ ಸಂಘವು ಮುಖ್ಯ ಮಂತ್ರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದೆ.
ಪ್ರಮುಖ ಲಿಂಕ್ ಗಳು:
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ ಅಪ್ಲಿಕೇಶನ್ | Click Here |
ಹೆಚ್ಚಿನ ಸರ್ಕಾರಿ ಯೋಜನೆಗಳು | Apply Now |
Home Page | Click Here |
ಇತರೆ ವಿಷಯಗಳು:
ರೈತರಿಗೆ ಸರ್ಕಾರದ ಗುಡ್ ನ್ಯೂಸ್; 1 ಲಕ್ಷದ ವರೆಗಿನ ಬೆಳೆ ಸಾಲ ಮನ್ನಾ! ಬಡ್ಡಿ ಇಲ್ಲದೆ 5 ಲಕ್ಷದ ವರೆಗೆ ಸಾಲ ಲಭ್ಯ