ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಸರ್ಕಾರವು ಈಗ ಎಲ್ಲಾ ರೈತರಿಗೆ ಸಿಹಿ ಸುದ್ದಿ ನೀಡಿದೆ. ಎಲ್ಲಾ ರೈತರಿ ಈಗ ಕೃಷಿಯಂತ್ರ, ಉಚಿತ ಟ್ರ್ಯಾಕ್ಟರ್ ಹಾಗೂ ಉಚಿತ ಟಾರ್ಪಲಿನ್ ವಿತರಣೆ ಮಾಡಲು ಸರ್ಕಾರ ತೀರ್ಮಾನ ಮಾಡಿದೆ. ಸರ್ಕಾರದಿಂದ ಬರುವಂತಹ ಈ ಎಲ್ಲಾ ಸೌಲಭ್ಯವನ್ನು ಪಡೆಯಲು ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಪ್ರತಿಯೊಬ್ಬರೂ ಇದರ ಎಲ್ಲಾ ಸೌಲಭ್ಯವನ್ನು ಪಡೆಯಲು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ಸಂಪೂರ್ಣವಾಗಿ ನಮ್ಮ ಲೇಖನವನ್ನು ಓದಿ.

Free ವಿದ್ಯಾರ್ಥಿವೇತನ | APPLY HERE ಕ್ಲಿಕ್ |
ಉಚಿತ ಸರ್ಕಾರಿ ಯೋಜನೆ | APPLY HERE ಕ್ಲಿಕ್ |
ಸರ್ಕಾರಿ ಉದ್ಯೋಗ | APPLY HERE ಕ್ಲಿಕ್ |
1. ರೈತರಿಗೆ ಬೆಳೆಗಳ ರಾಶಿ ಕಟಾವಿನ ನಂತರ ಕೃಷಿ ಉತ್ಪನ್ನಗಳನ್ನು ಮಳೆ, ಗಾಳಿ ಹಾಗೂ ಇತರೆ ಹವಮಾನ ವೈಪರಿತ್ಯಗಳಿಂದ ಸಂರಕ್ಷಿಸಿ ಆಹಾರ ಧಾನ್ಯಗಳ ಮತ್ತು ಕೃಷಿ ಉತ್ಪನ್ನಗಳ ಗುಣಮಟ್ಟ ಕಾಯ್ದುಕೊಳ್ಳಲು ಅನುಕೂಲವಾಗಲೆಂದು ಕೃಷಿ ಇಲಾಖೆಯಿಂದ ಇದೀಗ ಟಾರ್ಪಲಿನ್ ವಿತರಣೆ ಮಾಡಲಾಗುತ್ತಿದ್ದು, ಅದಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಅರ್ಜಿ ಸಲ್ಲಿಸಿದ ರೈತರಿಗೆ ಉಚಿತವಾಗಿ ಟಾರ್ಪಲಿನ್ ಅನ್ನು ಸಬ್ಸಿಡಿಯಲ್ಲಿ ನೀಡಲಾಗುತ್ತದೆ.
ಇದನ್ನೂ ಸಹ ಓದಿ : New Update : ನಿಮ್ಮ ಆಧಾರ್ಕಾರ್ಡ್ನಲ್ಲಿರುವ ಫೋಟೋ ನಿಮಗೆ ಇಷ್ಟ ಆಗಿಲ್ವಾ? ಹಾಗಿದ್ರೆ ಈ ರೀತಿ ಮಾಡಿ ನಿಮ್ಮ ಫೋಟೋ ಸುಲಭವಾಗಿ ಚೇಂಜ್ ಆಗುತ್ತೆ
2. ರೈತರಿಗೆ ಕೃಷಿ ಯಂತ್ರೋಪಕರಣಗಳು ಟ್ರಾಕ್ಟರ್, ಪವರ್ ಟಿಲ್ಲರ್, ರೋಟರಿ ಟಿಲ್ಲರ್, ನೇಗಿಲು, ಕೇಜ್ ಮಿಲ್, ಬದು ನಿರ್ಮಾಣ ಯಂತ್ರ, ಭತ್ತ ನಾಟಿ ಯಂತ್ರವನ್ನು ವಿವಿಧ ಬಗೆಯ ಯಂತ್ರಗಳನ್ನು ಸರ್ಕಾರವು ಈಗ ರೈತರಿಗೆ ಸಬ್ಸಿಡಿ ಸಹಾಯಧನವನ್ನು ನೀಡಲಾಗುತ್ತದೆ.
3. ಕರ್ನಾಟಕ ರಾಜ್ಯ ಸರ್ಕಾರದ ರೈತರಿಗೆ ಜಮೀನಿಗೆ ಬೇಕಾದ ಸ್ಪಿಂಕ್ಲರ್ ಹಾಗೂ ಪೈಪ್ ಲೈನ್ಗೆ ಶೇಕಡಾ 80% ರಷ್ಟು ಸಬ್ಸಿಡಿ ಹಣ ಸಹಾಯಧನವನ್ನು ಒದಗಿಸಲಾಗುತ್ತಿದೆ. ಎಲ್ಲಾ ಯೋಜನೆಗಳ ಲಾಭವನ್ನು ನೀವು ನಿಮ್ಮ ವಲಯದ ರೈತ ಸಂಪರ್ಕ ಕೇಂದ್ರದಲ್ಲಿ ಪಡೆದುಕೊಳ್ಳಬಹುದಾಗಿದೆ.
ಪ್ರಮುಖ ಲಿಂಕ್ಗಳು:
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ ಅಪ್ಲಿಕೇಶನ್ | Click Here |
ಹೆಚ್ಚಿನ ಸರ್ಕಾರಿ ಯೋಜನೆಗಳು | Apply Now |
Home Page | Click Here |
ಇತರೆ ವಿಷಯಗಳು :
ಕೇಂದ್ರ ಸರ್ಕಾರದ ಹೊಸ ಯೋಜನೆ 2023.! ತಿಂಗಳಿಗೆ 3,000 ನಿಮ್ಮ ಅಕೌಂಟ್ಗೆ ಜಮೆ.! ಈ ಕಾರ್ಡ್ ತಪ್ಪದೇ ಮಾಡಿಸಿ.!
ಇದೀಗ ಬಂದ ಸುದ್ದಿ.! 20 ಸಾವಿರ ನೇರ ನಿಮ್ಮ ಖಾತೆಗೆ ಜಮೆ.! ಲೇಬರ್ ಕಾರ್ಡ್ ಇರುವ ಎಲ್ಲರಿಗೂ ಬಂಪರ್ ಲಾಟ್ರಿ.!