ಹಲೋ ಆತ್ಮೀಯ ಸ್ನೇಹಿತರೇ ನಮಸ್ಕಾರ, ಎಲ್ಲಾ ಜನೆತೆಗೂ ಸಿಹಿ ಸುದ್ದಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದ್ದಾರೆ. ಈ ಬಾರಿ ಅದ್ಭುತ ಯೋಜನೆಗಳನ್ನು ಘೋಷಿಸಿದ್ದಾರೆ. ದೇಶದ ಅಭಿವೃದ್ದಿಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಈ ಬಾರಿ ಬಜೆಟ್ ನಲ್ಲಿ ರೈತರಿಗೆ, ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಫೆಬ್ರವರಿ 1-2023 ರಂದು ನಡೆದ ಕೇಂದ್ರ ಬಜೆಟ್ ನಲ್ಲಿ ಹಣಕಾಸು ಸಚಿವೆ ಬಜೆಟ್ನಲ್ಲಿ ಘೋಷಿಸಿದಂತಹ ಪ್ರಮುಖ ಮುಖ್ಯವಾದ ಅಂಶಗಳನ್ನು ಇಲ್ಲಿ ನೀಡಲಾಗಿದೆ. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ ಸಂಪೂರ್ಣವಾಗಿ ಎಲ್ಲರೂ ಓದಿ.

Free ವಿದ್ಯಾರ್ಥಿವೇತನ | APPLY HERE ಕ್ಲಿಕ್ |
ಉಚಿತ ಸರ್ಕಾರಿ ಯೋಜನೆ | APPLY HERE ಕ್ಲಿಕ್ |
ಸರ್ಕಾರಿ ಉದ್ಯೋಗ | APPLY HERE ಕ್ಲಿಕ್ |
ಪ್ರಮುಖ ವಿವರಗಳು :
ಕೇಂದ್ರ ಬಜೆಟ್ | 2023-24 ಫೆಬ್ರವರಿ 1 |
ಘೋಷಿಸಿದವರು | ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ |
ವಿಷಯಗಳು | ಬಜೆಟ್ ನ ಮುಖ್ಯ ಘೋಷಣೆಗಳು |
2023-24 ನೇ ಸಾಲಿನ ಬಜೆಟ್ ನ ಪ್ರಮುಖ ಘೋಷಣೆಗಳು :
1. ಆದಾಯ ತೆರಿಗೆ ವಿನಾಯಿತಿಯನ್ನು 5 ರಿಂದ 7 ಲಕ್ಷಕ್ಕೆ ಏರಿಕೆ ಮಾಡಲಾಗಿದೆ ಎಂದು ಘೋಷಿಸಲಾಗಿದೆ.
2. ರೈತರಿಗೆ ಕೃಷಿ ಸಾಲ ನೀಡಲು 20 ಲಕ್ಷ ಕೋಟಿಗೆ ಏರಿಸಲಾಗಿದೆ
3. ದೇಖೋ ಅಪ್ನಾ ದೇಶ್ ದಿಂದ ಪ್ರವಾಸೋದ್ಯಮಕ್ಕೆ ಹೆಚ್ಚಿನ ಮನ್ನಣೆ ನೀಡಲಾಗಿದೆ.
4. ಕುಶಲ ಕರ್ಮಿಗಳಿಗಾಗಿ ಪ್ರಧಾನ ಮಂತ್ರಿ ವಿಶ್ವ ಕರ್ಮ ಕೌಶಲ್ ಸಮ್ಮಾನ್ ಯೋಜನೆ ಜಾರಿ ಮಾಡಲಾಗಿದೆ ಎಂದು ಘೋಷಿಸಿದ್ದಾರೆ.
5. 30 ಸಿಲ್ಕ್ ಇಂಡಿಯಾ ಅಂತರಾಷ್ಟ್ರೀಯ ಕೇಂದ್ರ ಸ್ಥಾಪನೆ ಮಾಡಲು ನಿರ್ಧರಿಸಲಾಗಿದೆ.
6. ಮಹಿಳಾ ಸಮ್ಮಾನ್ ಬಚತ್ ಪತ್ರ ಮೂಲಕ ಮಹಿಳೆಯರಿಗಾಗಿ ಉಳಿತಾಯ ಯೋಜನೆ ಘೋಷಣೆ ಮಾಡಲಾಗಿದೆ.
7. ರೈಲ್ವೆ ಇಲಾಖೆಗೆ ₹ 2.40 ಲಕ್ಷ ಕೋಟಿ ಬೃಹತ್ ಅನುದಾನ ಬಿಡುಗಡೆ ಮಾಡಲಾಗಿದೆ.
8. ಕೃಷಿ ನವೋದ್ಯಮಗಳ ಉತ್ತೇಜನಕ್ಕಾಗಿ ʼಅಗ್ರಿಕಲ್ಚರ್ ಏಕ್ಸಲೇಟರ್ ಫಂಡ್ (ಕೃಷಿ ವೇಗವರ್ಧಕ ಫಂಡ್) ಸ್ಥಾಪನೆ ಮಾಡಲಾಗಿದೆ.
9. ಉಚಿತ ಪಡಿತರ ವಿತರಣೆಗಾಗಿ 2 ಲಕ್ಷ ಕೋಟಿ ಹಣವನ್ನು ಅನುದಾನ ಮಾಡಲಾಗಿದೆ. ಎಲ್ಲಾ ಪಡಿತರ ಚೀಟಿ ಹೊಂದಿರುವ ಜನಸಾಮಾನ್ಯರಿಗೆ ಉಚಿತವಾಗಿ ರೇಷನ್ ನೀಡುವ ಯೋಜನೆ ಜಾರಿ ಮಾಡಲು ಹಣಕಾಸು ಘೋಷಣೆ ಮಾಡಿದ್ದಾರೆ.
ಪ್ರಮುಖ ಲಿಂಕ್ಗಳು :
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ ಅಪ್ಲಿಕೇಶನ್ | Click Here |
ಹೆಚ್ಚಿನ ಸರ್ಕಾರಿ ಯೋಜನೆಗಳು | Apply Now |
Home Page | Click Here |
ಇತರ ವಿಷಯಗಳು :