Schemes

ಸರ್ಕಾರಿ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡವರಿಗೆ, ಬೇಸಾಯ ಮಾಡಿಕೊಂಡವರಿಗೆ ಬಂಪರ್.!‌ ನಿಮ್ಮ ಹೆಸರಿನಲ್ಲಿ ಹಕ್ಕು ಪತ್ರ ವಿತರಣೆ.!

Published

on

ಹಲೊ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ರಾಜ್ಯ ಸರ್ಕಾರದಿಂದ ಸಾರ್ವಜನಿಕರಿಗೆ ಬಂಪರ್‌ ಸುದ್ದಿ ಬಂದಿದೆ. ಸರ್ಕಾರಿ ಭೂಮಿಯಲ್ಲಿ ವಾಸವಾಗಿದ್ದವರಿಗೆ, ಬೇಸಾಯ ಮಾಡಿಕೊಂಡವರಿಗೆ, ಸರ್ಕಾರವು ಈಗ ಹಕ್ಕು ಪತ್ರವನ್ನು ನೀಡಲಾಗುತ್ತದೆ ಎಂದು ತಿಳಿಸಲಾಗಿದೆ. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ ಎಲ್ಲರೂ ನಮ್ಮ ಲೇಖನವನ್ನು ಸಂಪೂರ್ಣವಾಗಿ ಓದಿ.

hakku patra karnataka release karnataka
hakku patra karnataka release karnataka
Free ವಿದ್ಯಾರ್ಥಿವೇತನ APPLY HERE ಕ್ಲಿಕ್
ಉಚಿತ ಸರ್ಕಾರಿ ಯೋಜನೆAPPLY HERE ಕ್ಲಿಕ್
ಸರ್ಕಾರಿ ಉದ್ಯೋಗAPPLY HERE ಕ್ಲಿಕ್

ಎಲ್ಲಾ ಸಾರ್ವಜನಿಕರಿಗೆ ಇದೀಗ ಗುಡ್‌ ನ್ಯೂಸ್‌ ನೀಡಲಾಗಿದೆ. ಮುಖ್ಯಮಂತ್ರಿಯವರು ಈ ಆದೇಶ ಹೊರಡಿಸಿದ್ದಾರೆ. ಗ್ರಾಮೀಣ ಪ್ರದೇಶ ಹಾಗೂ ಎಲ್ಲಾ ನಗರ ಪ್ರದೇಶದ ಸಾರ್ವಜನಿಕರಿಗೆ ಸರ್ಕಾರವು ಸಿಹಿ ಸುದ್ದಿ ನೀಡಲಾಗಿದೆ. ಸರ್ಕಾರಿ ಜಮೀನಿನಲ್ಲಿ ಅಥವಾ ಸರ್ಕಾರಿ ಭೂಮಿಯಲ್ಲಿ ಬೇಸಾಯ ಮಾಡಿಕೊಂಡವರಿಗೆ, ಹಾಗೂ ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಇದು ಅನ್ವಯವಾಗಲಿದೆ.

ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 94C ಮತ್ತು 94CC ಅಡಿಯಲ್ಲಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣಾ ಮಾಡುವ ಸಂದರ್ಭದಲ್ಲಿ ಮುಖ್ಯಮಂತ್ರಿಯವರು ಗ್ರಾಮೀಣ ಪ್ರದೇಶದಲ್ಲಿ ಹಾಗು ನಗರ ಪ್ರದೇಶದಲ್ಲಿ ಈಗಾಗಲೇ ಯಾರು ಸರ್ಕಾರಿ ಜಮೀನಿನಲ್ಲಿ ಹಾಗೂ ಸರ್ಕಾರಿ ಭೂಮಿಯಲ್ಲಿ ಸ್ವಂತ ಮನೆ ನಿರ್ಮಿಸಿಕೊಳ್ಳುವುದು ಸೇರಿದಂತೆ ಬಹುದಿನಗಳಿಂದ ಬೇಸಾಯ ಮಾಡುತ್ತಿರುವವರಿಗೆ ಇದೀಗ ತಮ್ಮ ಹೆಸರಿನ ಮೇಲೆ ಹಕ್ಕು ಪತ್ರ ಪಡೆಯಲು ರಾಜ್ಯ ಸರ್ಕಾರ ಅವಕಾಶವನ್ನು ಕಲ್ಪಿಸಿಕೊಟ್ಟಿದೆ.

2023 ರಲ್ಲಿ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಹಲವಾರು ಘೋಷಣೆಯನ್ನು ಮಾಡಿದೆ. ಗ್ರಾಮೀಣ ಪ್ರದೇಶದಲ್ಲಿ ಈಗಾಗಲೇ 1,54,000 ಸಾವಿರ ಹಕ್ಕು ಪತ್ರಗಳನ್ನು ನೀಡಲಾಗಿದೆ. ನಗರ ಪ್ರದೇಶದಲ್ಲಿಯೂ ಕೂಡ 50 ಸಾವಿರಕ್ಕಿಂತ ಹೆಚ್ಚಿನ ಹಕ್ಕುಪತ್ರವನ್ನು ನೀಡಲಾಗಿದೆ. ಕುರುಬರ ಹಟ್ಟಿ, ಗೊಲ್ಲರ ಹಟ್ಟಿ ಹಾಗೂ ವಿವಿಧ ವರ್ಗಗಳಿಗೆ ಒಟ್ಟು ಇದುವರೆಗೆ 3 ಲಕ್ಷಕ್ಕೂ ಹೆಚ್ಚು ಹಕ್ಕು ಪತ್ರಗಳನ್ನು ನೀಡಲಾಗಿದೆ. ಈಗಾಗಲೇ ವಿವಿಧ ವರ್ಗದವರು ಯಾರು ಸರ್ಕಾರಿ ಭೂಮಿಯಲ್ಲಿ ಮನೆ ನಿರ್ಮಿಸಿಕೊಂಡಿದ್ದಾರೆ, ಬಹು ದಿನಗಳಿಂದ ಬೇಸಾಯ ಮಾಡಿಕೊಂಡಿದ್ದಾರೆ ಅವರಿಗೆ ಕೂಡ ಹಕ್ಕು ಪತ್ರ ಪಡೆಯಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ನಿಮ್ಮ ಜಿಲ್ಲೆಯ ನಿಮ್ಮ ತಾಲೂಕಿನ ಕಂದಾಯ ಇಲಾಖೆಗೆ ಭೇಟಿ ನೀಡಬೇಕು

ಪ್ರಮುಖ ಲಿಂಕ್‌ಗಳು:

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Join Telegram
ಡೌನ್ಲೋಡ್‌ ಅಪ್ಲಿಕೇಶನ್Click Here
ಹೆಚ್ಚಿನ ಸರ್ಕಾರಿ ಯೋಜನೆಗಳುApply Now
Home PageClick Here

ಇತರೆ ವಿಷಯಗಳು :

ಬ್ಯಾಂಕ್‌ನಲ್ಲಿ ಖಾತೆ ಹೊಂದಿರುವ ಎಲ್ಲಾ ಜನರೇ ತಪ್ಪದೇ ಕೂಡಲೇ ಈ ಕೆಲಸ ಮಾಡಿ.! ಇಲ್ಲದಿದ್ದರೆ ನೀವು ದುಬಾರಿ ದಂಡವನ್ನು ಪಾವತಿಸಬೇಕಾಗುತ್ತೆ.!

ಕರ್ನಾಟಕದಲ್ಲಿ ಮೊದಲ ಬಾರಿಗೆ.! ಗ್ರಾಮೀಣ ನಿರುದ್ಯೋಗಿ ಯುವಕರಿಗೆ.! 10 ಸಾವಿರ ಹಣ ನೀಡಲು ಸಿಎಂ ಚಾಲನೆ.! ತಪ್ಪದೇ ನೋಡಿ

ಹೊಸ ವಾಹನ ಖರೀದಿಸುವವರಿಗೆ.! ಏಪ್ರಿಲ್‌ 1 ರಿಂದ ಹೊಸ ನಿಯಮ ಜಾರಿ.! ತಪ್ಪದೇ ಎಲ್ಲರೂ ನೋಡಿ

ಮನೆಯಲ್ಲಿ ಬಂಗಾರ ಇದ್ದವರಿಗೆ ಮತ್ತು ಚಿನ್ನ ಪ್ರಿಯರಿಗೆ, ಏಪ್ರಿಲ್‌ 1 ರಿಂದ ಈ ಕೆಲಸ ಕಡ್ಡಾಯ.! ತಪ್ಪದೇ ಎಲ್ಲರೂ ಈ ಕೂಡಲೇ ನೋಡಿ

Treading

Load More...
ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ