ಹಲೋ ಸ್ನೇಹಿತರೆ, ಇಂದಿನ ನಮ್ಮ ಲೇಖನಕ್ಕೆ ಎಲ್ಲರಿಗೂ ಸ್ವಾಗತ ರಾಜ್ಯ ಸರ್ಕಾರ ಕಾರ್ಮಿಕ ಕಾರ್ಡ್ ಹೊಂದಿರುವವರಿಗೆ ಪ್ರಮುಖ ಸುದ್ದಿ ಬಂದಿದ್ದು ಈ ಬಗ್ಗೆ ರಾಜ್ಯ ಸರ್ಕಾರದಿಂದ ದೊಡ್ಡ ಆದೇಶವನ್ನು ನೀಡಿದೆ. ಇದರಿಂದ ಕಾರ್ಮಿಕರಿಗೆ ಹೆಚ್ಚು ಅನುಕೂಲವಾಗುವುದು, ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಕೊನೆಯ ವರೆಗೂ ಈ ಲೇಖನವನ್ನು ಓದಿ
ರಾಜ್ಯ ಸರ್ಕಾರವು ಕಾರ್ಮಿಕ ಕಾರ್ಡ್ ಹೊಂದಿರುವ ಕಾರ್ಮಿಕರಿಗೆ ಬಹುಮುಖ್ಯ ಮಾಹಿತಿಯನ್ನು ನೀಡಿದ್ದು ಅದೆನೆಂದರೆ ಕಾರ್ಮಿಕ ಇಲಾಖೆಯು ಕಾರ್ಮಿಕರ ಆರೋಗ್ಯಕ್ಕಾಗಿ ಒಂದು ಹೊಸ ಯೋಜನೆ ಜಾರಿಗೆ ತಂದಿದ್ದು ಈ ಯೋಜನೆಗೆ ಕಾರ್ಮಿಕ ಆರೋಗ್ಯ ಭಾಗ್ಯ ಎಂದು ಹೆಸರಿಡಲಾಗಿದೆ. ಈ ಯೋಜನೆಯಡಿ ನೊಂದಾಯಿತ ಫಲಾನುಭವಿ ಅಥವಾ ಅವರ ಅವಲಂಬಿತರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದರೆ. ಕನಿಷ್ಠ 48 ಗಂಟೆಗಳವರೆಗೆ ಸತತವಾಗಿ ಆಸ್ಪತ್ರೆಯಲ್ಲಿ ದಾಖಲಾದಾಗ, ವೈದ್ಯಕೀಯ ಸಹಾಯಧನವನ್ನು ನೀಡಬೇಕಾಗಿರುತ್ತದೆ. ಕಾರ್ಮಿಕ ಇಲಾಖೆಯು 300 ರೂ ನಿಂದ 20000 ರೂ ವರೆಗೆ ವೈದ್ಯಕೀಯ ಸಹಾಯಧನವನ್ನು ನೀಡುತ್ತದೆ. ಈ ಸೌಲಭ್ಯವನ್ನು ಆಸ್ಪತ್ರೆಗೆ ದಾಖಲಾದ ದಿನಾಂಕದಿಂದ ಆರು ತಿಂಗಳೊಳಗೆ ಅರ್ಜಿ ಸಲ್ಲಿಸಿ ಈ ಸೌಲಭ್ಯ ಪಡೆಯಬಹುದಾಗಿದೆ. ಈ ಬಗ್ಗೆ ರಾಜ್ಯ ಕಾರ್ಮಿಕ ಸಚಿವರು ಹೇಳಿದ್ದಾರೆ.
Free ವಿದ್ಯಾರ್ಥಿವೇತನ | APPLY HERE ಕ್ಲಿಕ್ |
ಉಚಿತ ಸರ್ಕಾರಿ ಯೋಜನೆ | APPLY HERE ಕ್ಲಿಕ್ |
ಸರ್ಕಾರಿ ಉದ್ಯೋಗ | APPLY HERE ಕ್ಲಿಕ್ |
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳು:
- ಮಂಡಳಿ ನೀಡಿರುವ ಗುರುತಿನ ಚೀಟಿ/ಸ್ಮಾರ್ಟ್ ಕಾರ್ಡ್
- ಉದ್ಯೋಗ ದೃಡೀಕರಣ ಪತ್ರ
- ಬ್ಯಾಂಕ್ ಖಾತೆಯ ಪುರಾವೆ
- ಆಸ್ಪತ್ರೆಗೆ ದಾಖಲಾದ ಮತ್ತು ಬಿಡುಗಡೆಯಾದ ದಿನಾಂಕ ಹಾಗೂ ಚಿಕಿತ್ಸಾ ವೆಚ್ಚವನ್ನು ಒಳಗೊಂಡ ಬಿಲ್ಲುಗಳ ವಿವರ
- ಫಲಾನುಭವಿಯು/ಅವಲಂಬಿತ ಸರ್ಕಾರಿ/ಸರ್ಕಾರದಿಂದ ಮಾನ್ಯತೆ ಪಡೆದ (ಶೆಡ್ಯೂಲ್ 1ಗೆ ಸೇರಿದ ) ಖಾಸಗಿ ಆಸ್ಪತ್ರೆಗಳಲ್ಲಿ ಕನಿಷ್ಠ ಎರಡು ದಿನ ಒಳರೋಗಿಯಾಗಿ ದಾಖಲೆಯಾಗಿರುವ ಬಗ್ಗೆ ವೈದ್ಯಕೀಯ ದಾಖಲೆಯನ್ನು ಸಲ್ಲಿಸಬೇಕು
- ನಮೂನೆ 22 ಎ
- ಆಸ್ಪತ್ರೆಯಿಂದ ಬಿಡುಗಡೆಯಾದ ದಿನಾಂಕದಿಂದ ಆರು ತಿಂಗಳೊಳಗೆ ಅರ್ಜಿಯನ್ನು ಸಲ್ಲಿಸುವುದು
- ಅರ್ಜಿದಾರರು ಮಂಡಳಿಯ ತಂತ್ರಾಂಶದಲ್ಲಿ ಅರ್ಜಿಯನ್ನು ಸಲ್ಲಿಸುವುದು
ಪ್ರಮುಖ ಲಿಂಕ್ಗಳು:
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ ಅಪ್ಲಿಕೇಶನ್ | Click Here |
ಹೆಚ್ಚಿನ ಸರ್ಕಾರಿ ಯೋಜನೆಗಳು | Apply Now |
Home Page | Click Here |