information

ಬಿಗ್‌ ಬ್ರೇಕಿಂಗ್‌ ನ್ಯೂಸ್: ರೈತರಿಗೆ ಕೇವಲ 15 ದಿನದಲ್ಲಿ 3 ಲಕ್ಷ ಖಾತೆಗೆ ಜಮೆ.! ರೈತರಿಗೆ ಬಂಪರ್‌ ಲಾಟ್ರಿ.! ತಪ್ಪದೇ ನೋಡಿ.

Published

on

ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ರಾಜ್ಯ ಸರ್ಕಾರವು ಈ ಬಾರಿ ರೈತರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಸರ್ಕಾರವು ರೈತರಿಗೋಸ್ಕರ ಹಲವಾರು ರೀತಿಯ ಯೋಜನೆಗಳು ಹಾಗು ಕಾರ್ಯಕ್ರಮಗಳನ್ನು ಆಯೋಜಿಸುತ್ತಲೇ ಇದೆ. ಸರ್ಕಾರವು ಕೃಷಿಗೆ ಹೆಚ್ಚಿನ ಆದ್ಯತೆ ನೀಡುತ್ತದೆ. ಕೃಷಿ ಪ್ರಧಾನವಾದ ದೇಶವಾಗಿದೆ. ರೈತರು ದೇಶದ ಬೆನ್ನುಲುಬಾಗಿದ್ದಾರೆ. ರೈತರ ಆದಾಯ ಹೆಚ್ಚಿಸುವ ದೃಷ್ಠಿಯಿಂದ ಸರ್ಕಾರವು ಈ ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ಸಂಪೂರ್ಣವಾಗಿ ನಮ್ಮ ಲೇಖನವನ್ನುಓದಿ.

pashu kisan credit card yojana
Free ವಿದ್ಯಾರ್ಥಿವೇತನ APPLY HERE ಕ್ಲಿಕ್
ಉಚಿತ ಸರ್ಕಾರಿ ಯೋಜನೆAPPLY HERE ಕ್ಲಿಕ್
ಸರ್ಕಾರಿ ಉದ್ಯೋಗAPPLY HERE ಕ್ಲಿಕ್

ರೈತರಿಗೆ ಮತ್ತೊಂದು ಹೊಸ ಯೋಜನೆಯನ್ನು ಪ್ರಾರಂಭಿಸಿದ್ದು, ಈಗ ರೈತರಿಗೆ 3 ಲಕ್ಷ ಸಹಾಯಧನ ಸಿಗಲಿದೆ. ಕೇಂದ್ರ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದೆ. ರೈತರ ಆದಾಯ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಎಲ್ಲಾ ರೈತರಿಗೆ ಪಶು ಕಿಸಾನ್‌ ಕ್ರೆಡಿಟ್‌ ಕಾರ್ಡ್ ನೀಡಲಾಗುತ್ತಿದೆ. ಎಮ್ಮೆ, ಮೇಕೆ, ಮೀನು ಸಾಕಣಿಕೆ ಮಾಡುವವರು ಈ ಕಾರ್ಡ್‌ ಬಳಸಬಹುದು. ಮಾಂಸದ ಕೊರತೆಯನ್ನು ನೀಗಿಸುವ ಸಲುವಾಗಿ ಕೇಂದ್ರ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದೆ.

ಇದನ್ನು ಸಹ ಓದಿ: ಪಿ ಎಮ್‌ ಕಿಸಾನ್‌ ಯೋಜನೆಯಲ್ಲಿ 2 ಗುಡ್‌ ನ್ಯೂಸ್.!‌ ನಿಮ್ಮ ಹೆಸರು ತಪ್ಪಿದ್ದರೆ ಈ ರೀತಿಯಾಗಿ ಸರಿಪಡಿಸಿಕೊಳ್ಳಿ.! ಎಲ್ಲಾ ರೈತರು ತಪ್ಪದೇ ನೋಡಿ.!

ಈ ಕಾರ್ಡ್‌ ಸಹಾಯದಿಂದ ರೈತರಿಗೆ ಸುಲಭವಾಗಿ ಸಾಲ ಪಡೆಯುವ ಅವಕಾಶ ಕಲ್ಪಿಸಿದೆ. ಪಿಎಮ್‌ ಕಿಸಾನ್‌ ಬಳಸುವವರು ಈ ಕಾರ್ಡ್‌ ಬಳಸಬಹುದು. 7 % ರಷ್ಟು ಬಡ್ಡಿಯಲ್ಲಿ 3 ಲಕ್ಷದವರೆಗೆ ಸಾಲ ಪಡೆಯಬಹುದು. ಇನ್ನು 1 ವರ್ಷದೊಳಗೆ ಸಾಲ ಮರುಪಾವತಿ ಮಾಡುವವರಿಗೆ ಹೆಚ್ಚುವರಿ ಸಬ್ಸಿಡಿ ಕೂಡ ನೀಡಲಾಗುತ್ತದೆ. ರೈತರು 5 ವರ್ಷದೊಳಗೆ ಸಾಲ ಮರುಪಾವತಿ ಮಾಡಬೇಕು. ಈ ಕಾರ್ಡ್‌ ಪಡೆಯಲು ಬಯಸುವ ರೈತರು ಮೊದಲು ರೈತರು ಹತ್ತಿರದ ಬ್ಯಾಂಕುಗಳಿಗೆ ಹೋಗಿ ನಂತರ ಅರ್ಜಿ ನಮೂನೆಯನ್ನು ತೆಗೆದುಕೊಂಡು ಸಂಬಂಧಿತ ವಿವರಗಳನ್ನು ನಮೂದಿಸಿ, ಇದಲ್ಲದೆ ಇ ಕೆವೈಸಿಗಾಗಿ ಕೆಲವು ದಾಖಲೆಗಳನ್ನು ಸಲ್ಲಿಸಬೇಕು. ಪರಿಶೀಲನೆಯ ನಂತರ 15 ದಿನಗಳಲ್ಲಿ ಕಿಸಾನ್‌ ಕ್ರೆಡಿಟ್ ಕಾರ್ಡ್‌ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು :

  • ಆಧಾರ್‌ ಕಾರ್ಡ್‌,
  • ಪ್ರಾಣಿಗಳ ಆರೊಗ್ಯ ಪ್ರಮಾಣ ಪತ್ರ,
  • ಮತದಾರರ ಗುರುತಿನ ಚೀಟಿ,
  • ಬ್ಯಾಂಕ್‌ ಖಾತೆ,
  • ಜಮೀನು ದಾಖಲೆ,
  • ಪಾಸ್‌ ಪೋರ್ಟ್‌

ಪ್ರಮುಖ ಲಿಂಕ್‌ಗಳು:

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Join Telegram
ಡೌನ್ಲೋಡ್‌ ಅಪ್ಲಿಕೇಶನ್Click Here
ಹೆಚ್ಚಿನ ಸರ್ಕಾರಿ ಯೋಜನೆಗಳುApply Now
Home PageClick Here

ಇತರೆ ವಿಷಯಗಳು :

1 ರಿಂದ 12 ನೇ ತರಗತಿ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬಂಪರ್‌ ಲಾಟ್ರಿ.! ಉಚಿತವಾಗಿ ಪ್ರವೇಶ ಪಡೆಯಿರಿ.! RTE Free Education Act:

ಆಧಾರ್ ಕಾರ್ಡ್ ಹೊಂದಿರುವವರಿಗೆ ಕಹಿ ಸುದ್ದಿ! ನಿಮ್ಮ ಆಧಾರ್‌ ಇಷ್ಟು ವರ್ಷಕ್ಕಿಂತ ಹಳೆಯದಾಗಿದ್ದರೆ ಬೇಗ ಈ ಕೆಲಸ ಮಾಡಿ, ಈ ರೀತಿಯಾಗಿ ಆಧಾರ್‌ ರದ್ದಾದರೆ ಮಾಡಿಸುವುದು ತುಂಬಾ ಕಷ್ಟ.

SSLC ಫಲಿತಾಂಶ ಬಿಡುಗಡೆಗೆ ದಿನಾಂಕ ಫಿಕ್ಸ್‌.! ಯಾವ ದಿನಾಂಕ, ಹೇಗೆ ನೋಡುವುದು ಇಲ್ಲಿ ನೋಡಿ.!

Treading

Load More...
ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ