ಹಲೋ ಸ್ನೇಹಿತರೆ, ಇಂದಿನ ನಮ್ಮ ಲೇಖನಕ್ಕೆ ಎಲ್ಲರಿಗೂ ಸ್ವಾಗತ. ರಾಜ್ಯದಲ್ಲಿ ನೂತನವಾಗಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಚುನಾವಣೆಗೂ ಮುನ್ನ ಹಲವು ಗ್ಯಾರಂಟಿಗಳನ್ನು ಘೋಷಣೆಮಾಡಿತ್ತು, ಈಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು ತನ್ನ5 ಭರವಸೆಗಳನ್ನು ಈಡೇರಿಸಲು ಮುಂದಾಗಿದ್ದು ಒಂದು ಗ್ಯಾರಂಟಿಯನ್ನು ಜಾರಿಗೆ ಮಾಡಿದೆ ಅದೆನೆಂದರೆ ಮಹಿಳೆಯರಿಗೆ ಉಚಿತ ಬಸ್ ಸೇವೆ ಇನ್ನು 4 ಭರವಸೆಗಳನ್ನು ಸದ್ಯದಲ್ಲೆ ಜಾರಿಗೊಳಿಸುವುದಾಗಿ ಸರ್ಕಾರ ಹೇಳಿದೆ. ಹಾಗೆಯೆ ಈ ಎಲ್ಲಾ ಗ್ಯಾರಂಟಿಗಳ ಜೊತೆಗೆ ವಾಹನ ಸವಾರರಿಗೆ ಒಂದು ಭರ್ಜರಿ ಸಿಹಿ ಸುದ್ದಿಯನ್ನು ಸರ್ಕಾರ ನೀಡಿದೆ, ಏನೆಂದು ತಿಳಿಯಬೇಕೆ ಈ ಲೇಖನವನ್ನು ಕೊನೆಯವರೆಗೂ ಮಿಸ್ ಮಾಡದೆ ಓದಿ.
ಬಾರಿ ಬಹುಮತದಿಂದ ಆಡಳಿತಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಎಲ್ಲಾ ವಾಹನ ಸವಾರರಿಗೆ ಸಿಹಿ ಸುದ್ದಿಯನ್ನು ನೀಡಿದ್ದು ವಾಹನ ಸವಾರರು ಖುಷಿ ಪಡುವ ವಿಷಯವಾಗಿದೆ. ಅದೆನೆಂದರೆ ಅಂತರಾಷ್ಟೀಯ ಮಟ್ಟದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಬಾರಿ ಇಳಿಕೆಯಾಗಿದೆ.
Free ವಿದ್ಯಾರ್ಥಿವೇತನ | APPLY HERE ಕ್ಲಿಕ್ |
ಉಚಿತ ಸರ್ಕಾರಿ ಯೋಜನೆ | APPLY HERE ಕ್ಲಿಕ್ |
ಸರ್ಕಾರಿ ಉದ್ಯೋಗ | APPLY HERE ಕ್ಲಿಕ್ |
ಸದ್ಯದಲ್ಲೆ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಸುವ ಬಗ್ಗೆ ಸಭೆಯಲ್ಲಿ ಇಂಧನ ಸಚಿವರಾದ ಕೆ. ಜೆ. ಜಾರ್ಜ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚರ್ಚಿಸಿದ್ದಾರೆ. ಆದ್ದರಿಂದ ಸದ್ಯದಲ್ಲೆ ಸಿಹಿ ಸುದ್ದಿ ವಾಹನ ಸವಾರರಿಗೆ ಬರಲಿದೆ. ಈ ಮೂಲಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 70 ರಿಂದ 90 ಪೈಸೆ ಕಡಿಮೆಯಾಗುವ ನೀರಿಕ್ಷೆಯಿದೆ ಈ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ವಿಶ್ವಾಸಗಳಿಸಲು ಮುಂದಾಗಿದೆ.
ಪ್ರಮುಖ ಲಿಂಕ್ಗಳು:
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ ಅಪ್ಲಿಕೇಶನ್ | Click Here |
ಹೆಚ್ಚಿನ ಸರ್ಕಾರಿ ಯೋಜನೆಗಳು | Apply Now |
Home Page | Click Here |
ಇತರೆ ವಿಷಯಗಳು:
ಇಂದಿರಾ ಗಾಂಧಿ ಗ್ಯಾಸ್ ಸಬ್ಸಿಡಿ ಯೋಜನೆ ರಾಜ್ಯಾದ್ಯಂತ ಆರಂಭ, ಎಲ್ಲರಿಗೂ ಸಿಗಲಿದೆ ಕೇವಲ 685 ರೂ ಗೆ LPG ಸಿಲಿಂಡರ್