News

ರಾಜ್ಯ ಬಜೆಟ್‌ ಮಂಡನೆ: ಬೆಂಗಳೂರಿಗೆ ಸಿಹಿ ಸುದ್ದಿ ನೀಡಿದ ಸಿಎಂ! ಬೆಂಗಳೂರಿಗೆ 45 ಸಾವಿರ ಕೋಟಿ ಅನುದಾನ ಬಿಡುಗಡೆ, ಬಜೆಟ್‌ ಪ್ರಮುಖ ಹೈಲೆಟ್ಸ್‌?

Published

on

ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, 2023-24 ನೇ ಸಾಲಿನ ಇಂದು ಕರ್ನಾಟಕ ರಾಜ್ಯ ಬಜೆಟ್‌ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಿಸಿದ್ದು, ಈ ಬಜೆಟ್‌ ರಾಜ್ಯದ 14 ನೇ ಬಜೆಟ್‌ ಆಗಿದೆ. ಬಜೆಟ್‌ ನಲ್ಲಿ ಮುಖ್ಯಮಂತ್ರಿಯವರು ಏನೆಲ್ಲಾ ಘೋಷಣೆ ಮಾಡಿದ್ದಾರೆ ಎಂಬುದನ್ನು, ಬೆಂಗಳೂರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಹಾಗೂ ಬಜೆಟ್‌ ನ ಹೈಲೆಟ್ಸ್‌ ಅನ್ನು ನಾವು ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಿದ್ದೇವೆ. ಸಂಪೂರ್ಣವಾಗಿ ನಮ್ಮ ಲೇಖನವನ್ನು ಓದಿ.

siddaramaiah budget 2023
Free ವಿದ್ಯಾರ್ಥಿವೇತನ APPLY HERE ಕ್ಲಿಕ್
ಉಚಿತ ಸರ್ಕಾರಿ ಯೋಜನೆAPPLY HERE ಕ್ಲಿಕ್
ಸರ್ಕಾರಿ ಉದ್ಯೋಗAPPLY HERE ಕ್ಲಿಕ್

3 ಲಕ್ಷದ 27 ಸಾವಿರ ಕೋಟಿ ಗಾತ್ರದ ಬಜೆಟ್‌ ಮಂಡನೆಯನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಿಸಿದ್ದು, ಈ ಬಜೆಟ್‌ ನ ಪ್ರಮುಖ ಹೈಲೆಟ್ಸ್‌ ಅನ್ನು ನಾವು ಈ ಕೆಳಗೆ ನೀಡಿದ್ದೇವೆ.

ಕರ್ನಾಟಕ ಬಜೆಟ್‌ ನ ಹೈಲೆಟ್ಸ್‌ ಗಳು :

  • ಅಬಕಾರಿ ತೆರಿಗೆಯನ್ನು (ಸುಂಕ) ವನ್ನು ಶೇಕಡಾ 20 % ರಷ್ಟು ಹೆಚ್ಚಳ ಮಾಡಲಾಗಿದೆ.
  • 75 ಕೋಟಿ ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆಗೆ ರಾಮನಗರ, ಶಿಡ್ಲಘಟ್ಟದಲ್ಲಿ ರೇಷ್ಮೆ ಮಾರುಕಟ್ಟೆ ಸ್ಥಾಪನೆಗೆ ಮೀಸಲು ನೀಡಲಾಗಿದೆ.
  • ನಮ್ಮ ಮೆಟ್ರೋಗೆ 30,000 ಕೋಟಿ ಬಿಡುಗಡೆ ಮಾಡಲಾಗಿದೆ.
  • ಹಸು, ಎತ್ತು, ಎಮ್ಮೆ ಮೃತ ಪಟ್ಟರೆ 10 ಸಾವಿರ ರೂ ಸಹಾಯಧನ ಬಿಡುಗಡೆ.
  • ಅನುಗ್ರಹ ಯೋಜನೆ ಮರುಜಾರಿ ತರಲಾಗುತ್ತದೆ.
  • ಸಮಾಜ ಕಲ್ಯಾಣ ಇಲಾಖೆಗೆ 11,173 ಕೋಟಿ ಮೀಸಲು ನೀಡಲಾಯಿತು.
  • ರೈತರಿಗೆ 3 ರಿಂದ 5 ಲಕ್ಷದವರೆಗೆ ಅಲ್ಪಾವಧಿ ಸಾಲ ನೀಡಲಾಗುತ್ತದೆ.
  • ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಮಿತಿ ಏರಿಕೆ ಮಾಡಲಾಯಿತು.
  • ಬೆಂಗಳೂರಿಗೆ 45 ಸಾವಿರ ಕೋಟಿ ಅನುದಾನ ಘೋಷಣೆ ಮಾಡಲಾಗಿದೆ.
  • ಆಹಾರ ಇಲಾಖೆಗೆ 10,460 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ.
  • 10,143 ಲೋಕೋಪಯೋಗಿ ಇಲಾಖೆಗೆ ಬಿಡುಗಡೆ ಮಾಡಲಾಯಿತು.
  • ರೈತ ಸಹಕಾರಿ ಸಂಸ್ಥೆಗಳಿಗೆ 20 ಲಕ್ಷ ಸಾಲ ಸೌಲಭ್ಯಕ್ಕೆ ಅನುದಾನ ಬಿಡುಗಡೆ ಮಾಡಲಾಗಿದೆ.
  • 5 ಗ್ಯಾರಂಟಿಗಳಿಗೆ 52 ಸಾವಿರ ಕೋಟಿ ಬಿಡುಗಡೆಗೆ ಘೋಷಣೆ ಮಾಡಲಾಗಿದೆ.
  • ಇಂದಿರಾ ಕ್ಯಾಂಟೀನ್‌ ಗೆ 100 ಕೋಟಿ ಬಿಡುಗಡೆ ಮಾಡಲಾಯಿತು.
  • ರಸ್ತೆ, ತಾಜ್ಯ ನಿರ್ವಹಣೆ, ರಾಜಕಾಲುವೆ ತೆರವು, ದುರಸ್ಥಿಗೆ ಅನುದಾನ ಬಿಡುಗಡೆ.

ಪ್ರಮುಖ ಲಿಂಕ್ ಗಳು:

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Join Telegram
ಡೌನ್ಲೋಡ್‌ ಅಪ್ಲಿಕೇಶನ್Click Here
ಹೆಚ್ಚಿನ ಸರ್ಕಾರಿ ಯೋಜನೆಗಳುApply Now
Home PageClick Here

ಇತರೆ ವಿಷಯಗಳು :

ಬಿಸಿ ಬಿಸಿ ಸುದ್ದಿ, ಬಜೆಟ್‌ ಮಂಡನೆ ಬೆನ್ನಲ್ಲೇ ಅಬಕಾರಿ ಸುಂಕ ದಿಢೀರನೆ ಏರಿಕೆ, ಮಧ್ಯ ಪ್ರಿಯರಿಗೆ ಶಾಕ್‌ ಕೊಟ್ಟ ಸಿದ್ದು!

ಉಚಿತ ವಿದ್ಯುತ್: 19 ಲಕ್ಷ ರೈತರಿಗೆ 2 ಸಾವಿರ ಯೂನಿಟ್ ವಿದ್ಯುತ್ ಉಚಿತ! ಹೊಸ ಯೋಜನೆ ಆರಂಭ

Leave your vote

Treading

Load More...
test

Log In

Forgot password?

Forgot password?

Enter your account data and we will send you a link to reset your password.

Your password reset link appears to be invalid or expired.

Log in

Privacy Policy

Add to Collection

No Collections

Here you'll find all collections you've created before.

ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ